ಬ್ರೇಕಿಂಗ್ ನ್ಯೂಸ್
24-05-23 03:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 24 : ನನಗೆ ವಾರ್ನ್ ಮಾಡಿಲ್ಲ, ನಾನು ಯಾರಿಗೂ ವಾರ್ನ್ ಮಾಡೋದು ಇಲ್ಲ. ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ನಾನಲ್ಲ ಎಂದು ನೂತನ ಸಚಿವ ಎಂ.ಬಿ.ಪಾಟೀಲ್ ಡಿಕೆ ಬ್ರದರ್ ಗೆ ಟಕ್ಕರ್ ಕೊಟ್ಟಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು 6 ಬಾರಿ ಶಾಸಕನಾಗಿದ್ದೇನೆ, ಗೃಹಸಚಿವನಾಗಿ ಕೆಲಸ ಮಾಡಿದ್ದೇನೆ. ನಮ್ಮ ತಂದೆ-ತಾಯಿನೇ ಒಂದೂ ದಿನ ನನಗೆ ವಾರ್ನ್ ಮಾಡಿಲ್ಲ. ವಾರ್ನಿಂಗ್ ಎಂಬ ಪದ ನಮ್ಮ ಡಿಕ್ಷನರಿಯಲ್ಲೇ ಇಲ್ಲ. ವಾರ್ನಿಂಗ್ ಕೊಡ್ತೇವೆ ವಿನಃ ನಾವು ತೆಗೆದುಕೊಳ್ಳಲ್ಲ. ಎಂ.ಬಿ.ಪಾಟೀಲ್ ಯಾರಿಗೂ ಹೆದರಲ್ಲ, ನಾನು ವಿಜಯಪುರದವನು ಎಂದಿದ್ದಾರೆ.
ವಿಧಾನಸೌಧದಲ್ಲಿ ಬಹಳ ಪ್ರೀತಿಯಿಂದ ಎಂ.ಬಿ.ಪಾಟೀಲ್ರೇ ಅಂತಾ ಸಂಸದ ಡಿ.ಕೆ.ಸುರೇಶ್ ಕರೆದಿದ್ದು ನಿಜ. ಅವರ ಮತ್ತು ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಕಚೇರಿಯೊಳಗೆ ಬನ್ನಿ ಮಾತಾಡೋಣ ಅಂತಾ ಹೇಳಿ ಹೋದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಐದು ವರ್ಷ ಸಿದ್ದರಾಮಯ್ಯರೇ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ. ಲೋಕಸಭಾ ಚುನಾವಣೆ ಬಳಿಕ ಸಿಎಂ ಬದಲಾವಣೆ ಎನ್ನುವ ಮಾತೇ ಇಲ್ಲ ಎಂದು ಮೈಸೂರಿನ ಸುತ್ತೂರು ಮಠದಲ್ಲಿ ಸಚಿವ ಎಂ.ಬಿ ಪಾಟೀಲ್ ಆಡಿದ ಈ ಮಾತುಗಳು ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ಸಂಸದ ಡಿಕೆ ಸುರೇಶ್ ಅವರು ಎಂಬಿ ಪಾಟೀಲ್ಗೆ ನೇರವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದರು.
ಮಾಧ್ಯಮಗಳ ಜೊತೆ ಹೇಳಿಕೆ ನೀಡಿದ್ದ ಡಿಕೆ ಸುರೇಶ್, ಇದೆಲ್ಲ ಬೇಡ ಅಂತ ಸಚಿವ ಎಂ.ಬಿ.ಪಾಟೀಲ್ಗೆ ಹೇಳಿ ಎಂದು ಖಡಕ್ ಎಚ್ಚರಿಕೆ ನೀಡಿದ್ರು.
ಎಂ.ಬಿ.ಪಾಟೀಲ್ಗೆ ಹೇಳಿಕೆ ಬಗ್ಗೆ ಹೆಚ್ಚಿನ ಮಾಹಿತಿ ಬೇಕು ಅಂದ್ರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಬಳಿ ಮಾತನಾಡಿ. ಎಂ.ಬಿ.ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರ ನೀಡಲು ಬರುತ್ತೆ. ಆದರೆ ಈಗಲೇ ಅದೆಲ್ಲ ಬೇಡ ಎಂದರು. ಈ ಮೂಲಕ ಬಹಿರಂಗವಅಗಿಯೇ ಎಂಬಿ ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರಿಸಿದರು.
Denying talks about power sharing and speculations that Deputy Chief Minister D K Shivakumar will take over as CM after two-and-half years or after 2024 Lok Sabha polls, Minister M B Patil on Monday evening said Siddaramaiah will remain the Chief Minister for a full five year term.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am