ಬ್ರೇಕಿಂಗ್ ನ್ಯೂಸ್
25-05-23 05:08 pm HK News Desk ಕರ್ನಾಟಕ
ಮೈಸೂರು, ಮೇ, 25: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿ ಮಾಡದಿದ್ದರೆ ಜೂನ್ನಿಂದಲೇ ಪ್ರತಿಭಟನೆ ನಡೆಸುತ್ತೇನೆ ಎಂದು ಸಂಸದ ಪ್ರತಾಪ್ಸಿಂಹ ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಮಣಿಪಾಲ ಆಸ್ಪತ್ರೆ ಬಳಿ ಇರುವ ಜಂಕ್ಷನ್ ಪರಿಶೀಲಿಸಿ ಮಾತನಾಡಿದ ಅವರು, ಜನರು ಜೂನ್ ತಿಂಗಳ ನಂತರ ವಿದ್ಯುತ್ ಬಿಲ್ ಕಟ್ಟಬಾರದು. ಅಲ್ಲದೆ, ಮನೆಯ ಪ್ರತಿ ಯಜಮಾನಿಗೆ 2 ಸಾವಿರ ರೂಪಾಯಿ ಕೊಡಬೇಕು. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ಗಳನ್ನು ನೀಡಬೇಕು. ಇಲ್ಲದಿದ್ದರೆ ಜೂನ್ ತಿಂಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು.
ನಾನು ಮೈಸೂರು, ಕೊಡಗು ಜಿಲ್ಲೆಗಳ ಅಭಿವೃದ್ಧಿಗಾಗಿ ಯಾರ ಹತ್ತಿರ ಬೇಕಾದರೂ ಹೋಗುವೆ. ಮೈಸೂರು ಕೊಡಗಿಗೆ ಒಳ್ಳೆಯದು ಆಗಬೇಕೆಂಬುದು ಅಷ್ಟೇ ನನ್ನ ಉದ್ದೇಶವಾಗಿದೆ. ಬೇಡಿಯಾದರೂ ಅನುದಾನ ತರುವೆ. ನಾನೊಬ್ಬ ಸೇವಕ, ಆದ್ದರಿಂದ ಜಿಲ್ಲೆಯ ಜನರಿಗೋಸ್ಕರ ಅಂಗಲಾಚುವೆ. ಸಿದ್ದರಾಮಯ್ಯ ಅವರಿಗೆ ಮೈಸೂರಿನ ಬಗ್ಗೆ ಪ್ರೀತಿಯಿದೆ. ರಾಜಕೀಯ ಚುನಾವಣೆಗಷ್ಟೆ. ಉಳಿದ ದಿನ ಅಭಿವೃದ್ಧಿ ಕೆಲಸ ಮಾಡಲು ನಾನು ಬಯಸುತ್ತೇನೆ, ಸಹಕಾರ ಕೊಟ್ಟರೆ ಅಭಿವೃದ್ಧಿ, ಇಲ್ಲದಿದ್ದರೆ ಹೋರಾಟ ಮಾಡುವೆ ಎಂದರು.
ಪೊಲೀಸರಿಗೆ ದಮ್ಕಿ ಹಾಕಬೇಡಿ ;
ಇವತ್ತು ಸರ್ಕಾರ ಐದು ವರ್ಷ ಇರುತ್ತದೆ. ಮತ್ತೊಮ್ಮೆ ಬದಲಿಗೆ ಸರ್ಕಾರ ಬರುತ್ತದೆ. ಆದರೆ, ಪೊಲೀಸ್ ವ್ಯವಸ್ಥೆ ಯಾವತ್ತಿದ್ದರೂ ಒಂದೇ ರೀತಿ ಇರುತ್ತದೆ. ಪೊಲೀಸ್ ವ್ಯವಸ್ಥೆಗೆ ಧಮ್ಕಿ ಹಾಕಬೇಡಿ. ಹಾಗೆಯೆ ಸಿದ್ದರಾಮಯ್ಯ ವಿರುದ್ಧ ಅಶ್ವತ್ಥ್ ನಾರಾಯಣ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಬಾಯಿ ತಪ್ಪಿನಿಂದ ಆಗಿದ್ದು, ಹಾಗಂತ ಈಗ ಎಫ್ಐಆರ್ ಯಾಕೆ? ಹಾಕಲಾಗಿದೆ ಎಂದು ಪ್ರಶ್ನಿಸಿದರು.
Mysuru MP Prathap Simha warns of protest if congress doesn't fulfill gaurnatees by end of June. He has alos requested people not to pay thier electricity bills after june.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm