ಬ್ರೇಕಿಂಗ್ ನ್ಯೂಸ್
26-05-23 06:54 pm HK News Desk ಕರ್ನಾಟಕ
ಬೀದರ್, ಮೇ 26 : ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕಾರ್ಡ್ನಲ್ಲಿ ಕರೆಂಟ್ ಬಿಲ್ ಫ್ರೀ ಎಂದು ಹೇಳಿದೆ. ಹೀಗಾಗೀ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜೆಸ್ಕಾಂ ಸಿಬ್ಬಂದಿಗೆ ವ್ಯಕ್ತಿಯೊಬ್ಬ ತರಾಟೆ ತೆಗೆದುಕೊಂಡ ಘಟನೆ ಬೀದರ್ ತಾಲೂಕಿನ ಯದಲಾಪೂರ್ ಗ್ರಾಮದಲ್ಲಿ ನಡೆದಿದೆ.
ಮನೆಗೆ ಬಂದು ಕರೆಂಟ್ ಬಿಲ್ ಎಷ್ಟು ಬಾಕಿ ಇದೆ ಎಂದು ಜೆಸ್ಕಾಂ ಸಿಬ್ಬಂದಿ ಕೇಳಿದ ತಕ್ಷಣ ಕಾಂಗ್ರೆಸ್ ಸರ್ಕಾರ ಬಂದರೆ ಅವರೇ ಕಟ್ಟುತ್ತಾರೆ ಎಂದಿದ್ದಾರೆ. ನಾವು ಯಾಕೆ ಕಟ್ಟೋಣ ಸರ್? ನೀವು ಸಿಎಂ ಸಿದ್ದರಾಮಯ್ಯ ಮನೆಗೆ ಹೋಗಿ ಎಂದು ವ್ಯಕ್ತಿ ಹೇಳಿದ್ದಾನೆ.
ಅದು ಮುಂದಿನ ತಿಂಗಳು ಇದೆ, ಅವರು ಇನ್ನೂ ಆದೇಶ ಮಾಡಿಲ್ಲ ಎಂದು ಜೆಸ್ಕಾಂ ಸಿಬ್ಬಂದಿ ಮನವೊಲಿಸಲು ಪ್ರಯತ್ನಿಸಿದಾಗ, ನಾವು ಒಂದು ರೂಪಾಯಿನೂ ಕಟ್ಟಲ್ಲ. ಕಾಂಗ್ರೆಸ್ ಸರ್ಕಾರ ಬಂದಿದೆಯಲ್ಲಾ? ನೀವು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮನೆಗೆ ಹೋಗಿ ಬಿಲ್ ಕೇಳಿ ಎಂದು ವ್ಯಕ್ತಿ ಪಟ್ಟು ಹಿಡಿದಿದ್ದಾನೆ.
ಮುಂದಿನ ತಿಂಗಳು ಬಂದರೆ ಬಿಲ್ ಕಟ್ಟತ್ತಿರಾ ಎಂದು ಜೆಸ್ಕಾಂ ಸಿಬ್ಬಂದಿ ಪ್ರಶ್ನೆ ಮಾಡಿದರೆ, ಮುಂದಿನ ತಿಂಗಳು ಬಂದರೆ ಒಡಾಡಿಸಿ ಹೊಡೆಯುತ್ತೇವೆ ಎಂದು ಜೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾನೆ.
The Congress government has said that the electricity bill is free in the Guarantee Card. The incident took place in Yadalapur village of Bidar taluk where a man scolded the JESCOM staff saying that we should not pay the current bill. As soon as the JESCOM staff came home and asked how much the current bill was due, they said that if the Congress government comes, they will pay it themselves. Why should we build sir? The person said you go to CM Siddaramaiah's house.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm