ಬ್ರೇಕಿಂಗ್ ನ್ಯೂಸ್
26-05-23 07:59 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 26 : ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಠಕ್ಕರ್ ಕೊಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ನಾವು ಅರ್ಹ ಫಲಾನುಭವಿಗಳಿಗೆ ನಮ್ಮ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ನಿಶ್ಚಿತ. ಕುಮಾರಸ್ವಾಮಿಯವರೇ, ಆ ಚಿಂತೆ ಬಿಡಿ. ಜೆಡಿಎಸ್ ಪಕ್ಷದ ವಿಸರ್ಜನಾ ಕಾರ್ಯಕ್ರಮದ ಮುಹೂರ್ತ ಯಾವಾಗ ಹೇಳಿ ಎಂದು ಕಾಲೆಳೆದಿದೆ.
ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಸೋಲಿನ ಹೊಣೆ ಯಾರದ್ದು ಬಿಜೆಪಿ ಕರ್ನಾಟಕದ್ದೋ ? ಅಮಿತ್ ಷಾ ಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ?
ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?! ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪ್ರಶ್ನೆ ಮಾಡಿದೆ. ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧ ಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಟಾಂಗ್ ನೀಡಿದೆ.
ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?
— Karnataka Congress (@INCKarnataka) May 25, 2023
ಸೋಲಿನ ಹೊಣೆ ಯಾರದ್ದು @BJPKarnataka ?
ಅಮಿತ್ ಷಾಅವರದ್ದೋ?
ಬೊಮ್ಮಾಯಿಯವರದ್ದೋ?
ಮೋದಿಯವರದ್ದೋ ?
ನಳಿನ್ ಕಟೀಲರದ್ದೋ?
ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!
The state Congress has hit out at former CM Kumaraswamy, who had lashed out at Congress leaders over Congress free guarantee schemes. The state Congress tweeted in this regard, "We are sure to implement our guarantees to the eligible beneficiaries. Kumaraswamy, stop worrying. JDS party's disbandment program has started.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
20-01-26 08:07 pm
Mangalore Correspondent
ಮರದ ಗೆಲ್ಲು ಕಡಿಯುವ ವಿಚಾರದಲ್ಲಿ ತಗಾದೆ ; ಮಾತನಾಡಲು...
19-01-26 10:55 pm
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm