ಬ್ರೇಕಿಂಗ್ ನ್ಯೂಸ್
29-05-23 12:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.
ಬೈಕ್ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಆರ್.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು.
ಇವರು ನಿನ್ನೆ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿದಾಗ ನೀರಿನಲ್ಲಿ ಮುಳುಗಿರುವ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.
4 youths drowned in lake after visiting Nandi Hills in Bangalore. After visiting Nandi Hills they got into a lake while on thier way to Bangalore during which it is said the 4 have dromned and have lost thier lives.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am