ಬ್ರೇಕಿಂಗ್ ನ್ಯೂಸ್
29-05-23 12:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.
ಬೈಕ್ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಆರ್.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು.
ಇವರು ನಿನ್ನೆ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿದಾಗ ನೀರಿನಲ್ಲಿ ಮುಳುಗಿರುವ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.
4 youths drowned in lake after visiting Nandi Hills in Bangalore. After visiting Nandi Hills they got into a lake while on thier way to Bangalore during which it is said the 4 have dromned and have lost thier lives.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm