ಬ್ರೇಕಿಂಗ್ ನ್ಯೂಸ್
29-05-23 12:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.
ಬೈಕ್ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಆರ್.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು.
ಇವರು ನಿನ್ನೆ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿದಾಗ ನೀರಿನಲ್ಲಿ ಮುಳುಗಿರುವ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.
4 youths drowned in lake after visiting Nandi Hills in Bangalore. After visiting Nandi Hills they got into a lake while on thier way to Bangalore during which it is said the 4 have dromned and have lost thier lives.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm