ಬ್ರೇಕಿಂಗ್ ನ್ಯೂಸ್
30-05-23 01:06 pm HK News Desk ಕರ್ನಾಟಕ
ಬೆಳಗಾವಿ, ಮೇ30: ತಾಲೂಕಿನ ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ಮಂಗಳವಾರ ಬೆಳಿಗ್ಗೆ ತರಬೇತಿ ವಿಮಾನವೊಂದು ಭೂಸ್ಪರ್ಶವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಸಮೀಪದ ಸಾಂಬ್ರಾ ಗ್ರಾಮದ ಬಳಿ ಇರುವ ಬೆಳಗಾವಿ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಒಂದು ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ- ಬಾಗೇವಾಡಿ ರಸ್ತೆ ಮಧ್ಯದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.



ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾರೀಹಾಳ ಠಾಣೆ ಪೊಲೀಸರು, ವಾಯು ಸೇನೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇದರಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಒಬ್ಬ ತರಬೇತುದಾರರ ಕಾಲಿಗೆ ಗಾಯಗಳಾಗಿದ್ದು, ವಿಮಾನದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಪೊಲೀಸರು ಮತ್ತು ಭಾರತೀಯ ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಈ ಕುರಿತು ಮಾರಿಹಾರಳ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
A technical glitch compelled a Redbird training aircraft carrying a pilot and a trainee pilot to opt for an emergency landing on a farm field in Karnataka’s Belagavi. The two pilots onboard sustained minor injuries and were taken to the Airforce hospital.According to sources, the training aircraft, carrying a pilot and a trainee pilot, took off at 9:30 am from Sambra airport in Belagavi.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm