ಬ್ರೇಕಿಂಗ್ ನ್ಯೂಸ್
30-05-23 06:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30 : ಚಿಕ್ಕಮಗಳೂರಿನಲ್ಲಿ ನಾಗರ ಹಾವಿನ ಕಡಿತಕ್ಕೊಳಗಾದ ಉರಗತಜ್ಞ ಸ್ನೇಕ್ ನರೇಶ್ (51) ದುರಂತ ಸಾವು ಕಂಡಿದ್ದಾರೆ.
ಸಾವಿರಾರು ಹಾವುಗಳನ್ನು ಸೆರೆಹಿಡಿದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್ ಇಂದು ಮಧ್ಯಾಹ್ನ ಹಾವನ್ನು ಹಿಡಿದು ಕೊಂಡೊಯ್ಯುವ ಯತ್ನದಲ್ಲಿ ಕಡಿತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಒಂದು ನಾಗರ ಹಾವನ್ನು ಹಿಡಿದು ಸ್ಕೂಟರ್ ಡಿಕ್ಕಿಯಲ್ಲಿ ಹಾಕ್ಕೊಂಡು ಬಂದಿದ್ದರು. ಮತ್ತೊಂದು ಹಾವು ಹಿಡಿದು ಹಾವಿನ ಚೀಲ ತೆರೆಯಲು ಡಿಕ್ಕಿ ಓಪನ್ ಮಾಡಿದ್ದರು. ಅಷ್ಟರಲ್ಲೇ ಹಾವು ಕಡಿದಿದ್ದು ವಿಷ ದೇಹಕ್ಕೆ ಆವರಿಸಿತ್ತು.
ಹಾವು ಹಿಡಿಯುವುದರಲ್ಲಿ ಖ್ಯಾತಿ ಹೊಂದಿದ್ದ ಸ್ನೇಕ್ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ವಿಷ ರಹಿತ ಹಾವುಗಳ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬುತ್ತಿದ್ದರು. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಹಾವು ಹಿಡಿಯಲು ಹೋದ ಸಂದರ್ಭದಲ್ಲಿ ದುರಂತ ಸಾವು ಕಂಡಿದ್ದಾರೆ.
Chikkamagaluru Snake Suresh dies after deadly cobra attack. The Snake which he himself rescued has caused his death.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm