ಬ್ರೇಕಿಂಗ್ ನ್ಯೂಸ್
30-05-23 06:56 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30: ಸಿ.ಟಿ.ರವಿ ಅವರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ಮೀನನ್ನು ನೀರಿನಿಂದ ನೀರಿನಿಂದ ಹೊರತಗೆದಂತಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ವ್ಯಂಗ್ಯವಾಡಿದರು.
ಮಂಗಳವಾರ ಗ್ರಾಮೀಣ ಪ್ರದೇಶಗಳ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಗ್ರಾಮಗಳಿಗೆ ತೆರಳಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಟಿ.ರವಿ ಅವರು 20ವರ್ಷದಿಂದ ಅಂಡಾ-ಬಂಡಾ ಅಧಿಕಾರದಲ್ಲಿ ಇದ್ದರು. ಈಗ ಅಧಿಕಾರ ಕಳೆದುಕೊಂಡು ವಿಲವಿಲ ಅಂತ ಒದ್ದಾಡುತ್ತಿದ್ದಾರೆ. ಅಧಿಕಾರ ಇದ್ದಾಗ ಅವರು ಭೂಮಿ ಮೇಲೆ ನಡೆಯುತ್ತಿರಲಿಲ್ಲ. ಆಕಾಶದ ಮೇಲೆ ಹಾರಾಡುತ್ತಿದ್ದರು. ಈಗ ಅಧಿಕಾರವಿಲ್ಲ ಹಾಗಾಗೀ ಅವರು ಮಾತನಾಡುತ್ತಿದ್ದಾರೆ ಎಂದರು.
ಸಿ.ಟಿ.ರವಿಯವರು ಬಹಿರಂಗ ಪತ್ರ ಬರೆದಿದ್ದಾರೆ. ನನಗೆ ಖುಷಿ ಇದೆ. ಸಾಮಾನ್ಯ ಜನರು, ಹಿಂದುಳಿದ ವರ್ಗದವರು, ದೀನ ದಲಿತರು ಬಡವರ ಬದುಕಿನ ಬಗ್ಗೆ ಅವರಿಗೆ ನೆನಪಿರಲಿಲ್ಲ. 19 ವರ್ಷ ಬಳಿಕ ಜನರ ಬದುಕಿನ ಬಗ್ಗೆ ಎಚ್ಚರವಾಗಿದ್ದಾರೆ. ಅದಕ್ಕೆ ನನಗೆ ಸಂತೋಷವಿದೆ ಎಂದು ಹೇಳಿದರು.
ನಾನು ಕಾಫಿತೋಟದ ಶ್ರೀಮಂತ ಕುಟುಂಬದಲ್ಲಿ ನಾನು ಹುಟ್ಟಿಲ್ಲ. ನಾನು ಸಾಮಾನ್ಯ ರೈತನ ಮಗನಾಗಿದ್ದು, ಜನರ ಬಗ್ಗೆ ಅವರಿಗಿಂತ ಜಾಸ್ತಿ ನನಗೆ ಕಾಳಜಿ ಇದೆ ಎಂದ ಅವರು, ಕೆಲಸ ಚೆನ್ನಾಗಿದ್ದರೇ ಯಾರೇ ಕಂಟ್ರಾಕ್ಟರ್ ಆಗಿದ್ದರೂ ನನ್ನ ತಕರಾರಿಲ್ಲ. ಕಾಮಗಾರಿ ಚೆನ್ನಾಗಿಲ್ಲ ಎಂದರೆ ಸಂಬಂಧಿಕರೇ ಆದರೂ ನಾನು ಒಪ್ಪುವುದಿಲ್ಲ. ಕಾಮಗಾರಿ ಕಳಪೆಯಾಗಿದ್ದರೇ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಬಿಡುವುದಿಲ್ಲ ಎಂದರು.
Chikkamagaluru H.D. Thammaiah slams C T Ravi, says he is suffering, unable to bear the victory of Congress. He was floating in the air during power and now he has fallen down he added.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm