ಬ್ರೇಕಿಂಗ್ ನ್ಯೂಸ್
01-06-23 10:49 pm HK News Desk ಕರ್ನಾಟಕ
ಬಳ್ಳಾರಿ, ಜೂ 1: ಬಳ್ಳಾರಿ ಜಿಲ್ಲೆಯಲ್ಲಿ ವರುಣ ಆರ್ಭಟ ಜೋರಾಗಿದ್ದು, ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ಮೂವರು ವ್ಯಕ್ತಿಗಳು ಸಿಡಿಲು ಬಡಿದು ಮೃತರಾಗಿದ್ದಾರೆ.
ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ನಿವಾಸಿ ಶೇಖರಗೌಡ (32) ಹಾಗೂ ಬಸವನಗೌಡ (38) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತರು ಸಂಬಂಧಿಕರ ಮದುವೆ ಕಾರ್ಯ ನಿಮಿತ್ತ ಸೀಮಾಂಧ್ರದ ಹೊಳಗುಂದ ಮಂಡಲ ವ್ಯಾಪ್ತಿಯ ವಿರೂಪಾಪುರ ಗ್ರಾಮದ ಬಳಿ ಇರುವ ಬೊಗಟೇಶ್ವರ ದೇವಸ್ಥಾನಕ್ಕೆ ಗುರುವಾರ ಬೆಳಿಗ್ಗೆ ಗ್ರಾಮದಿಂದ ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಯ ನಂತರ ಮರದ ಬಳಿ ನಿಂತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತು ಇವರ ಜೊತೆಗಿದ್ದ ಬೇರೆ ಗ್ರಾಮಗಳ ನಾಲ್ಕು ಜನರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದು, ಮತ್ತೋರ್ವ ಮೃತನ ಹೆಸರು, ಮಾಹಿತಿ ತಿಳಿದು ಬಂದಿಲ್ಲ.
ಸಿಡಿಲು ಬಡಿದು ಮೃತಪಟ್ಟ ಶೇಖರ ಗೌಡ ಎಂಬಾತ ಪತ್ನಿ ಹಾಗೂ ಒಂದು ಗಂಡು ಮತ್ತು ಹೆಣ್ಣು ಮಗುವನ್ನು ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Three killed in Bellary after lightening strikes due to heavy rains.
20-01-26 07:51 pm
Bangalore Correspondent
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm