ಬ್ರೇಕಿಂಗ್ ನ್ಯೂಸ್
03-06-23 10:45 pm HK News Desk ಕರ್ನಾಟಕ
ಮೈಸೂರು, ಜೂನ್ 3: ಗೋಹತ್ಯೆ ವಿಚಾರವಾಗಿ ಪಶುಸಂಗೋಪನಾ ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿದ್ದಾರೆ.
ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಮದು ಸಚಿವರು ಭರವಸೆ ನೀಡಿದರು
Why cant we slaughter Cows if we can slaughter Buffalos, Minister Venkatesh sparks controversy in Mysuru. Minister for Animal Husbandry and Sericulture K. Venkatesh on Saturday hinted at the possibility of reviewing the Anti-cattle Slaughter Act enacted by the previous BJP regime.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm