ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm