ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
24-04-26 01:51 pm
HK News Staffer
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm