ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am