ಬ್ರೇಕಿಂಗ್ ನ್ಯೂಸ್
08-06-23 06:24 pm Bangalore Correspondent ಕರ್ನಾಟಕ
ಬೆಂಗಳೂರು, ಜೂ, 8: ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಬೊಟ್ಟು, ವಿಭೂತಿ ಏನು ಬೇಕಾದರೂ ಇಟ್ಟುಕೊಳ್ಳಬಹುದು, ಅವರು ಯುನಿಫಾರ್ಮ್ ನಲ್ಲಿ ಕೆಲಸ ಮಾಡಬೇಕು. ಅವರಿಗೆ ಅವರದ್ದೇ ಆದ ಪೊಲೀಸ್ ರೂಲ್ಸ್ ಚೌಕಟ್ಟು ಇದೆ, ಅದರೊಳಗೆ ಏನೂ ಬೇಕಾದರೂ ಮಾಡಬಹುದು. ನಾನೂ ಏನನ್ನೂ ಹೇಳಿಲ್ಲ. ಸ್ಪಷ್ಟವಾಗಿ ಕಾನೂನಿನ ಚೌಕಟ್ಟಿನಲ್ಲಿ
ಯಾರು ಈ ರಿತ್ತಿ ಸುದ್ದಿ ಬರೆದಿದ್ದಾರೋ ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾವು ಹೇಳದೆ ಇರುವುದನ್ನೆಲ್ಲ ಪತ್ರಿಕೆಯಲ್ಲಿ ಪ್ರಿಂಟ್ ಮಾಡಿ ಗೊಂದಲ ಸೃಷ್ಟಿ ಮಾಡುವುದು ಶಾಂತಿ ಕಡದಲು ಕಾರಣವಾಗುತ್ತದೆ ಎಂದರು.
No circular issued to Police barring them from applying vibhuti and kumkum says Home Minister Parameshwara. A whatsapp text went viral that stated police department of barring them from applying vibhuti and kumkum. Parameshwara has ordered of strict action on those trying to spread fake news.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am