ಬ್ರೇಕಿಂಗ್ ನ್ಯೂಸ್
08-06-23 07:33 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 8 : ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಉಪಮಹಾ ನಿರೀಕ್ಷರಾಗಿ ವರ್ಗಾವಣೆ ಮಾಡಲಾಗಿದೆ. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ.ಚನ್ನಣ್ಣನವರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
2022ರ ಜನವರಿಯಲ್ಲಿ ಸಿಐಡಿ ವಿಭಾಗದ ಎಸ್ಪಿ ಆಗಿದ್ದ ಚನ್ನಣ್ಣವರ್ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಆನಂತರ, ಕಿಯೋನಿಕ್ಸ್ ಎಂಡಿ ಆಗಿ ರವಿ ನಿಯೋಜನೆಗೊಂಡಿದ್ದರು.
ರಾಜ್ಯ ಸರ್ಕಾರ ನಿನ್ನೆಯಷ್ಟೇ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ಆಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಮೇಲ್ದರ್ಜೆಗೇರಿಸಿದ ಖಾಲಿ ಹುದ್ದೆಗೆ ವರ್ಗಾವಣೆ ಮಾಡಿತ್ತು. ಆಡಳಿತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ತಕ್ಷಣದಿಂದ ಬೆಂಗಳೂರು ಅಪರಾಧ ಮತ್ತು ತಾಂತ್ರಿಕ ಸೇವೆಗಳ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾಯಿಸಿತ್ತು. ಬೆಂಗಳೂರು ಅಪರಾಧ ಮತ್ತು ತಾಂತ್ರಿಕ ಸೇವೆಗಳ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಿತ್ತು.
Ravi D Channannavar appointed as DIG of Internal security. Ravi D. Channannavar was the MD of KEONICS.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am