ಬ್ರೇಕಿಂಗ್ ನ್ಯೂಸ್
10-06-23 05:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂ.10: ಸರಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆ ಅವರಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಗರಂ ಆಗಿದ್ದು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ. ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು. ಆದರೆ ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ ಕಾಂಗ್ರೆಸ್ ಹೇಳುತ್ತದೆ, ಇದಕ್ಕೆ ಜನರೇ ಉತ್ತರ ಕೊಡುತ್ತಾರೆ. ನಾನೇನೂ ಹೇಳಲ್ಲ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ”ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು. ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು. ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ. ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶವಾಗಬೇಕು. ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ” ಎಂದು ಕಿಡಿ ಕಾರಿದರು.
”ನಮ್ಮ ದೇಶ ಭಕ್ತರ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ. ಕಾಂಗ್ರೆಸ್ ಪಠ್ಯ, ಬಿಜೆಪಿಯ ಪಠ್ಯ ಅನ್ನೋದಕ್ಕಿಂತ ಹೆಚ್ಚು ನಮ್ಮ ಮಕ್ಕಳು ಏನನ್ನ ಕಲಿಯಬೇಕು. ಮುಂದಿನ ಪೀಳಿಗೆ ಎಲ್ಲಿಗೆ ಹೋಗಬೇಕು, ಏನಾಗಬೇಕು ಇದರ ಆಧಾರದಲ್ಲಿ ಪಠ್ಯ ಕೊಡುವುದು ಒಳ್ಳೆಯದು” ಎಂದರು.
Shobha Karandlaje slams congress for stating that KSRTC bus seat is free for her.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm