ಬ್ರೇಕಿಂಗ್ ನ್ಯೂಸ್
31-10-20 01:26 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 31: ಬೆಂಗಳೂರು ವಿವಿಯ ಕುಲಪತಿ ಯಾರಾಗಬಹುದೆಂಬ ಬಗ್ಗೆ ವರದಿ ನೀಡಲು ಮಂಗಳೂರು ವಿವಿಯ ಕುಲಪತಿ ಪಿ.ಎಸ್.ಯಡಪಡಿತ್ತಾಯ ನೇತೃತ್ವದಲ್ಲಿ ಸರ್ಚ್ ಕಮಿಟಿಯನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ವಿವಿ ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶವಿದ್ದು, ಬಳಿಕ ಸರ್ಚ್ ಕಮಿಟಿ ನೂತನ ಕುಲಪತಿಯ ಆಯ್ಕೆಗೆ ಸಭೆ ನಡೆಸಿ ಶಿಫಾರಸು ಮಾಡಲಿದೆ.
ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆಯ ಈ ಸರ್ಚ್ ಕಮಿಟಿಯಲ್ಲಿ ಮೈಸೂರು ಮುಕ್ತ ವಿವಿ ಕುಲಪತಿ ಡಾ.ವಿದ್ಯಾಶಂಕರ್, ಹೊಸದಿಲ್ಲಿಯ ಜೆಎನ್ಯು ಕುಲಪತಿ ಪ್ರೊ.ಜಗದೀಶ್ ಕುಮಾರ್, ಕುಲಬುರಗಿಯ ಕರ್ನಾಟಕ ಸೆಂಟ್ರಲ್ ವಿವಿ ಕುಲಪತಿ ಪ್ರೊ.ಎನ್.ಆರ್.ಶೆಟ್ಟಿ ಅವರನ್ನು ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ.
The State government has nominated Vice-Chancellor of Mangalore University P.S. Yadapadithaya as the chairman of the search committee to recommend a panel of three eminent educationists for appointing one of them as the Vice-Chancellor of Bengaluru City University.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm