ಬ್ರೇಕಿಂಗ್ ನ್ಯೂಸ್
13-06-23 01:58 pm HK News Desk ಕರ್ನಾಟಕ
ಕುಷ್ಟಗಿ, ಜೂನ್ 13: ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ ಕುಮಾರ ಭೋಜಪ್ಪ ಚವ್ಹಾಣ (27), ಲೇಬಗೇರಿಯ ಸುರೇಶ ಈರಸಂಗಪ್ಪ ಹಂಡೆವಜೀರ (43) ಮತ್ತು ಗೌರಮ್ಮ ಹನುಮಗೌಡ ಹಂಡೆವಜೀರ (60) ಎಂದು ಗುರುತಿಸಲಾಗಿದೆ.
ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಇಳಕಲ್ ಕಡೆಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರು ಲಾರಿಯ ಕೆಳಭಾಗಕ್ಕೆ ನುಗ್ಗಿದ್ದು, ಅಪಘಾತದ ಭೀಕರತೆಯನ್ನು ಎತ್ತಿ ತೋರಿಸುವಂತಿತ್ತು.
ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಎನ್.ಆರ್.ನಿಂಗಪ್ಪ, ಸಬ್ ಇನ್ಸ್ಪೆಕ್ಟರ್ ಮೌನೇಶ ರಾಠೋಡ ಭೇಟಿ ನೀಡಿದ್ದರು. ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದೆ.
Koppal accident, Car Rams Container truck, family of three killed on spot.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
24-04-26 01:51 pm
HK News Staffer
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm