ಬ್ರೇಕಿಂಗ್ ನ್ಯೂಸ್
15-06-23 01:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 15: ಪ್ರಸಿದ್ಧ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಥೆ ಆಧಾರಿತ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಪೂರ್ಣಚಂದ್ರ ತೇಜಸ್ವಿ ಅವರ ಕಥೆಯೊಂದನ್ನು ಆಯ್ದು ನಿರ್ದೇಶಕ ಶಶಾಂಕ್ ಸೋಗಲ್ ಅವರು ‘ಡೇರ್ ಡೆವಿಲ್ ಮುಸ್ತಫಾ’ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾವು ನೋಡುಗರ ವಲಯದಲ್ಲಿ ಮೆಚ್ಚುಗೆ ಗಳಿಸಿದೆ.

ಚಿತ್ರದ ತಂಡವು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ತೆರಿಗೆ ವಿನಾಯತಿಗೆ ಮನವಿ ಮಾಡಿತ್ತು. ಕೋಮುಸಾಮರಸ್ಯ ಮತ್ತು ಭಾವೈಕ್ಯತೆಯ ಸಂದೇಶ ಸಾರುವ ಸಿನಿಮಾವನ್ನು ಇನ್ನಷ್ಟು ಜನರು ಮತ್ತು ಶಾಲಾ ಮಕ್ಕಳು ನೋಡಲು ಸಹಕಾರಿಯಾಗುವಂತೆ ಮಾಡಲು ತೆರಿಗೆ ವಿನಾಯತಿ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಹಮತ ಸೂಚಿಸಿದ್ದಾರೆ.
ಚಿತ್ರದಲ್ಲಿ ಆಶಿತ್, ಪೂರ್ಣಚಂದ್ರ ತೇಜಸ್ವಿ, ಆದಿತ್ಯ ಅಶ್ರಿ ಮುಂತಾದ ನಟರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.
CM Siddaramaiah declares Daredevil Musthafa Kannada movie tax free in Karnataka. Shashank Sohgal's Kannada film Daredevil Musthafa released in theatres on May 18. The film features Aashith, Mysore Anand, and Aditya Ashree in major roles. It is based on a screenplay by Puranchandra Tejaswi, a prominent novelist.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am