ಬ್ರೇಕಿಂಗ್ ನ್ಯೂಸ್
15-06-23 10:45 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ಮತಾಂತರ ನಿಷೇಧ ಕಾಯ್ದೆ ರದ್ದು ನಿರ್ಣಯದ ವಿರುದ್ಧ ಕಿಡಿಕಾರಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ, ಇನ್ಮುಂದೆ ಮಹದೇವಪ್ಪನೂ ಕನ್ವರ್ಟ್, ಕಾಕಾ ಪಾಟೀಲನೂ ಕನ್ವರ್ಟ್ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಾಟೀಲ್, ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ. ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ. ಇನ್ಮುಂದೆ ಮಹದೇವಪ್ಪನೂ ಮತಾಂತರ, ಕಾಕಾ ಪಾಟೀಲನೂ ಮತಾಂತರ ಎಂದು ಕಿಡಿಕಾರಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು "ಹಿಂದೂ" ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ? ಯಾವ "ಮಾಫಿಯಾ" ಈ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.
ಅದಲ್ಲದೇ, ರಾಹುಲ್ ಗಾಂಧಿಯವರೇ ಪ್ರೀತಿಯ ಅಂಗಡಿ ಅಂದ್ರೇ ಇದೇನಾ? ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ. ನಿಮಗೆ ಹಿಂದೂ ಸಮುದಾಯ ನಾಶವಾಗಬೇಕಾ? ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಮತಾಂತರ ಮಾಫಿಯಾ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟವನ್ನು ಪ್ರಭಾವಿಸಿದೆ ಎಂದು ಕಿಡಿಕಾರಿದ್ದಾರೆ.
The Siddaramaiah-led Congress government has decided to withdraw the Prohibition of Conversion Act brought by the BJP government. BJP MLA Basanagowda Patil Yatnal of Vijaypura has criticized this decision of the state government and quipped that this is Siddaramaiah's conversion luck, henceforth Mahadevappa will convert and Kaka Patil will also convert.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am