ಬ್ರೇಕಿಂಗ್ ನ್ಯೂಸ್
17-06-23 08:00 pm HK News Desk ಕರ್ನಾಟಕ
ಶಿವಮೊಗ್ಗ, ಜೂ.17: ಪೊಲೀಸರ ಹಲ್ಲೆಯಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
ಪೊಲೀಸರು ಮಂಜುನಾಥ್ (28) ಠಾಣೆಗೆ ಕರೆಯಿಸಿ ಹಲ್ಲೆ ನಡೆಸಿರುವುದು ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರ ವಿರುದ್ಧ ಹೆಂಡತಿ ಕಮಲಾಕ್ಷಿ ದೂರು ನೀಡಿದ್ದಾರೆ.
ಜೂನ್ 11 ರಂದು ಮಂಜುನಾಥ್ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಎದುರು ನಿಂತಿದ್ದರಂತೆ. ಆ ಸಂದರ್ಭದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ, ಮಂಜುನಾಥ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯಾವ ಕಾರಣಕ್ಕೆ ಥಳಿಸಿದ್ದರು ಎಂಬುದು ತಿಳಿದುಬಂದಿಲ್ಲ. ಆದರೆ ಕೈ, ಕಾಲು, ಕಪಾಳ, ಬೆನ್ನಿಗೆ ಥಳಿಸಿದ ಸಿಬ್ಬಂದಿ ಆನಂತರ ಮಂಜುನಾಥ್ ನನ್ನ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಸಂಜೆ ಹೊತ್ತಿಗೆ ಆತನನ್ನ ಸಹೋದರ ಬಿಡಿಸಿಕೊಂಡು ಮನೆಗೆ ಬಂದಿದ್ದಾರೆ. ಆದರೆ ಈ ಘಟನೆ ನಂತರ ಮಂಜುನಾಥ್ ಖಿನ್ನತೆಗೆ ಒಳ್ಳಗಾಗಿದ್ರು. ಯಾರೊಂದಿಗೂ ಮಾತನಾಡದೇ ಮಂಜುನಾಥ್ ಜೂನ್ 15 ರ ರಾತ್ರಿ ತನ್ನ ಪತ್ನಿಗೆ ಮನೆಮುಂದಿನ ಕೋಣೆಯಲ್ಲಿ ಮಲಗಲು ತಿಳಿಸಿದ್ದಾನೆ. ಆನಂತರ ಹಾಲ್ ನಲ್ಲಿ ನೇಣುಬಿಗಿದುಕೊಂಡಿದ್ದಾನೆ. ಜೂನ್ 16 ರ ಬೆಳಗ್ಗೆ ಪತ್ನಿ ಕೋಣೆಯಿಂದ ಹೊರಬಂದಾಗ ವಿಚಾರ ಗೊತ್ತಾಗಿದೆ.
ಮಂಜುನಾಥ್ಗೆ 2 ವರ್ಷದ ಮಗು ಇದ್ದು, ಪತ್ನಿ ಕಮಲಾಕ್ಷಿ ಗರ್ಭಿಣಿಯಾಗಿದ್ದಾರೆ. ತನ್ನ ಪತಿ ಸಾವಿಗೆ ಪೊಲೀಸರು ನಡೆಸಿದ ಹಲ್ಲೆಯೇ ಕಾರಣ ಎಂದು ಪತ್ನಿ ಕಮಲಾಕ್ಷಿ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
Shivamogga 28 year old Man commits suicide, pregnant wife allege of Police torture. The deceased has been identified as Manjunath.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am