ಬ್ರೇಕಿಂಗ್ ನ್ಯೂಸ್
17-06-23 08:00 pm HK News Desk ಕರ್ನಾಟಕ
ಶಿವಮೊಗ್ಗ, ಜೂ.17: ಪೊಲೀಸರ ಹಲ್ಲೆಯಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
ಪೊಲೀಸರು ಮಂಜುನಾಥ್ (28) ಠಾಣೆಗೆ ಕರೆಯಿಸಿ ಹಲ್ಲೆ ನಡೆಸಿರುವುದು ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರ ವಿರುದ್ಧ ಹೆಂಡತಿ ಕಮಲಾಕ್ಷಿ ದೂರು ನೀಡಿದ್ದಾರೆ.
ಜೂನ್ 11 ರಂದು ಮಂಜುನಾಥ್ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಎದುರು ನಿಂತಿದ್ದರಂತೆ. ಆ ಸಂದರ್ಭದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ, ಮಂಜುನಾಥ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯಾವ ಕಾರಣಕ್ಕೆ ಥಳಿಸಿದ್ದರು ಎಂಬುದು ತಿಳಿದುಬಂದಿಲ್ಲ. ಆದರೆ ಕೈ, ಕಾಲು, ಕಪಾಳ, ಬೆನ್ನಿಗೆ ಥಳಿಸಿದ ಸಿಬ್ಬಂದಿ ಆನಂತರ ಮಂಜುನಾಥ್ ನನ್ನ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಸಂಜೆ ಹೊತ್ತಿಗೆ ಆತನನ್ನ ಸಹೋದರ ಬಿಡಿಸಿಕೊಂಡು ಮನೆಗೆ ಬಂದಿದ್ದಾರೆ. ಆದರೆ ಈ ಘಟನೆ ನಂತರ ಮಂಜುನಾಥ್ ಖಿನ್ನತೆಗೆ ಒಳ್ಳಗಾಗಿದ್ರು. ಯಾರೊಂದಿಗೂ ಮಾತನಾಡದೇ ಮಂಜುನಾಥ್ ಜೂನ್ 15 ರ ರಾತ್ರಿ ತನ್ನ ಪತ್ನಿಗೆ ಮನೆಮುಂದಿನ ಕೋಣೆಯಲ್ಲಿ ಮಲಗಲು ತಿಳಿಸಿದ್ದಾನೆ. ಆನಂತರ ಹಾಲ್ ನಲ್ಲಿ ನೇಣುಬಿಗಿದುಕೊಂಡಿದ್ದಾನೆ. ಜೂನ್ 16 ರ ಬೆಳಗ್ಗೆ ಪತ್ನಿ ಕೋಣೆಯಿಂದ ಹೊರಬಂದಾಗ ವಿಚಾರ ಗೊತ್ತಾಗಿದೆ.
ಮಂಜುನಾಥ್ಗೆ 2 ವರ್ಷದ ಮಗು ಇದ್ದು, ಪತ್ನಿ ಕಮಲಾಕ್ಷಿ ಗರ್ಭಿಣಿಯಾಗಿದ್ದಾರೆ. ತನ್ನ ಪತಿ ಸಾವಿಗೆ ಪೊಲೀಸರು ನಡೆಸಿದ ಹಲ್ಲೆಯೇ ಕಾರಣ ಎಂದು ಪತ್ನಿ ಕಮಲಾಕ್ಷಿ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
Shivamogga 28 year old Man commits suicide, pregnant wife allege of Police torture. The deceased has been identified as Manjunath.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm