ಬ್ರೇಕಿಂಗ್ ನ್ಯೂಸ್
18-06-23 07:56 pm HK News Desk ಕರ್ನಾಟಕ
ಕಲಬುರ್ಗಿ, ಜೂನ್ 18: ಚಿಂಚೋಳಿ ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು. ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ಭಾನುವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಬಾವಿಯಲ್ಲಿ ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ.
ಪತ್ನಿ ಮಕ್ಕಳೊಂದಿಗೆ ಹೈದ್ರಾಬಾದನಲ್ಲಿ ವಾಸಿಸುತ್ತಿದ್ದ ಹಣಮಂತ ನಿನ್ನೆ ಮಕ್ಕಳೊಂದಿಗೆ ಹೈದ್ರಾಬಾದನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಗದೂರದ ಊರಿಗೆ ದುಡಿಯಲು ಹೋಗಿ ವಾಪಸ್ ಬಂದಿದ್ದರೂ ಆತನ ಮುಖದಲ್ಲಿ ಸಂತಸ ಇರಲಿಲ್ಲ. ನಿನ್ನೆಯಿಂದ ಸದಾ ಚಿಂತನೆಯಲ್ಲೇ ಮುಳುಗಿದ್ದ ಹಣಮಂತ ಇಂದು ಮಧ್ಯಾಹ್ನ ವೇಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಕೊಂಡು ಹೋಗಿ, ಇಬ್ಬರಿಗೂ ಮೊದಲು ಹಗ್ಗ ಕಟ್ಟಿದ್ದಾನೆ. ಈ ವೇಳೆ ಅಪ್ಪ ಏನು ಮಾಡುತ್ತಿದ್ದಾನೆ ನಂತರ, ಇಬ್ಬರಿಗೂ ಕಟ್ಟಿದ್ದ ಹಗ್ಗವನ್ನು ತಾನೂ ಕಟ್ಟಿಕೊಂಡು ಬಾಯಿಗೆ ಜಿಗಿದಿದ್ದಾನೆ.
Chincholi Kalaburagi, Father jumps into well with his two children, commits suicide on fathers day.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm