ಬ್ರೇಕಿಂಗ್ ನ್ಯೂಸ್
18-06-23 07:56 pm HK News Desk ಕರ್ನಾಟಕ
ಕಲಬುರ್ಗಿ, ಜೂನ್ 18: ಚಿಂಚೋಳಿ ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು. ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ಭಾನುವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಬಾವಿಯಲ್ಲಿ ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ.
ಪತ್ನಿ ಮಕ್ಕಳೊಂದಿಗೆ ಹೈದ್ರಾಬಾದನಲ್ಲಿ ವಾಸಿಸುತ್ತಿದ್ದ ಹಣಮಂತ ನಿನ್ನೆ ಮಕ್ಕಳೊಂದಿಗೆ ಹೈದ್ರಾಬಾದನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಗದೂರದ ಊರಿಗೆ ದುಡಿಯಲು ಹೋಗಿ ವಾಪಸ್ ಬಂದಿದ್ದರೂ ಆತನ ಮುಖದಲ್ಲಿ ಸಂತಸ ಇರಲಿಲ್ಲ. ನಿನ್ನೆಯಿಂದ ಸದಾ ಚಿಂತನೆಯಲ್ಲೇ ಮುಳುಗಿದ್ದ ಹಣಮಂತ ಇಂದು ಮಧ್ಯಾಹ್ನ ವೇಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಕೊಂಡು ಹೋಗಿ, ಇಬ್ಬರಿಗೂ ಮೊದಲು ಹಗ್ಗ ಕಟ್ಟಿದ್ದಾನೆ. ಈ ವೇಳೆ ಅಪ್ಪ ಏನು ಮಾಡುತ್ತಿದ್ದಾನೆ ನಂತರ, ಇಬ್ಬರಿಗೂ ಕಟ್ಟಿದ್ದ ಹಗ್ಗವನ್ನು ತಾನೂ ಕಟ್ಟಿಕೊಂಡು ಬಾಯಿಗೆ ಜಿಗಿದಿದ್ದಾನೆ.
Chincholi Kalaburagi, Father jumps into well with his two children, commits suicide on fathers day.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm