ಬ್ರೇಕಿಂಗ್ ನ್ಯೂಸ್
18-06-23 07:56 pm HK News Desk ಕರ್ನಾಟಕ
ಕಲಬುರ್ಗಿ, ಜೂನ್ 18: ಚಿಂಚೋಳಿ ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು. ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ಭಾನುವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಬಾವಿಯಲ್ಲಿ ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ.
ಪತ್ನಿ ಮಕ್ಕಳೊಂದಿಗೆ ಹೈದ್ರಾಬಾದನಲ್ಲಿ ವಾಸಿಸುತ್ತಿದ್ದ ಹಣಮಂತ ನಿನ್ನೆ ಮಕ್ಕಳೊಂದಿಗೆ ಹೈದ್ರಾಬಾದನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಗದೂರದ ಊರಿಗೆ ದುಡಿಯಲು ಹೋಗಿ ವಾಪಸ್ ಬಂದಿದ್ದರೂ ಆತನ ಮುಖದಲ್ಲಿ ಸಂತಸ ಇರಲಿಲ್ಲ. ನಿನ್ನೆಯಿಂದ ಸದಾ ಚಿಂತನೆಯಲ್ಲೇ ಮುಳುಗಿದ್ದ ಹಣಮಂತ ಇಂದು ಮಧ್ಯಾಹ್ನ ವೇಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಕೊಂಡು ಹೋಗಿ, ಇಬ್ಬರಿಗೂ ಮೊದಲು ಹಗ್ಗ ಕಟ್ಟಿದ್ದಾನೆ. ಈ ವೇಳೆ ಅಪ್ಪ ಏನು ಮಾಡುತ್ತಿದ್ದಾನೆ ನಂತರ, ಇಬ್ಬರಿಗೂ ಕಟ್ಟಿದ್ದ ಹಗ್ಗವನ್ನು ತಾನೂ ಕಟ್ಟಿಕೊಂಡು ಬಾಯಿಗೆ ಜಿಗಿದಿದ್ದಾನೆ.
Chincholi Kalaburagi, Father jumps into well with his two children, commits suicide on fathers day.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 07:20 pm
HK News Staffer
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm