ಬ್ರೇಕಿಂಗ್ ನ್ಯೂಸ್
18-06-23 10:14 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 18: ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣ ಸಮೀಪದ ಚಿಕ್ಕನಹಳ್ಳಿ ಅಮಾನಿಕೆರೆಯಲ್ಲಿ ಶನಿವಾರ ಈಜಲು ಹೋಗಿದ್ದ ಮೂವರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ
ಪಟ್ಟಣದ ಕೆರೆಕೋಡಿ ರಸ್ತೆ ಹಾಗೂ ಶಿಡ್ಲಘಟ್ಟ ರಸ್ತೆಯಲ್ಲಿ ವಾಸವಾಗಿದ್ದ ಕಾರ್ತಿಕ್(15), ಗುರುಪ್ರಸಾದ್(16), ಧನುಷ್(6), ಮೃತ ವಿದ್ಯಾರ್ಥಿಗಳು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಓದುತ್ತಿದ್ದರು.
ಶನಿವಾರ ಶಾಲೆ ಮುಗಿಸಿಕೊಂಡು ಮನೆಗೆ ಬಂದು ಬ್ಯಾಗ್ ಗಳನ್ನು ಮನೆಯಲ್ಲಿಟ್ಟು, ಸೈಕಲ್ ಗಳಲ್ಲಿ ಹೊರಗೆ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮಕ್ಕಳು ಬಾರದೆ ಇರುವುದನ್ನು ಗಮನಿಸಿದ ಪೋಷಕರು ಎಲ್ಲ ಕಡೆ ಹುಡುಕಾಡಿ, ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ಬೆಳಗ್ಗೆ ಕೆರೆಯಲ್ಲಿ ಸೈಕಲ್ ಗಳು ಪತ್ತೆಯಾಗಿದ್ದು, ನೀರಿನಲ್ಲಿ ಮೃತದೇಹಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಹಾಯದೊಂದಿಗೆ ಮೂರು ಮಕ್ಕಳ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ, ವಿಜಯಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
Bangalore, Three School kids drown in lake, killed on spot.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am