ಬ್ರೇಕಿಂಗ್ ನ್ಯೂಸ್
18-06-23 10:14 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 18: ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣ ಸಮೀಪದ ಚಿಕ್ಕನಹಳ್ಳಿ ಅಮಾನಿಕೆರೆಯಲ್ಲಿ ಶನಿವಾರ ಈಜಲು ಹೋಗಿದ್ದ ಮೂವರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ
ಪಟ್ಟಣದ ಕೆರೆಕೋಡಿ ರಸ್ತೆ ಹಾಗೂ ಶಿಡ್ಲಘಟ್ಟ ರಸ್ತೆಯಲ್ಲಿ ವಾಸವಾಗಿದ್ದ ಕಾರ್ತಿಕ್(15), ಗುರುಪ್ರಸಾದ್(16), ಧನುಷ್(6), ಮೃತ ವಿದ್ಯಾರ್ಥಿಗಳು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಓದುತ್ತಿದ್ದರು.
ಶನಿವಾರ ಶಾಲೆ ಮುಗಿಸಿಕೊಂಡು ಮನೆಗೆ ಬಂದು ಬ್ಯಾಗ್ ಗಳನ್ನು ಮನೆಯಲ್ಲಿಟ್ಟು, ಸೈಕಲ್ ಗಳಲ್ಲಿ ಹೊರಗೆ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮಕ್ಕಳು ಬಾರದೆ ಇರುವುದನ್ನು ಗಮನಿಸಿದ ಪೋಷಕರು ಎಲ್ಲ ಕಡೆ ಹುಡುಕಾಡಿ, ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ಬೆಳಗ್ಗೆ ಕೆರೆಯಲ್ಲಿ ಸೈಕಲ್ ಗಳು ಪತ್ತೆಯಾಗಿದ್ದು, ನೀರಿನಲ್ಲಿ ಮೃತದೇಹಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಹಾಯದೊಂದಿಗೆ ಮೂರು ಮಕ್ಕಳ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ, ವಿಜಯಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
Bangalore, Three School kids drown in lake, killed on spot.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm