ಬ್ರೇಕಿಂಗ್ ನ್ಯೂಸ್
18-06-23 10:25 pm HK News Desk ಕರ್ನಾಟಕ
ತೀರ್ಥಹಳ್ಳಿ, ಜೂನ್ 18: ಬೈಕ್ ಮತ್ತು ಬಸ್ ಮುಖಾಮುಖಿ ಢಿಕ್ಕಿಯಾಗಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಭಾನುವಾರ ಆಗುಂಬೆ ಘಾಟಿಯ ಹನ್ನೆರಡನೇ ತಿರುವಿನಲ್ಲಿ ನಡೆದಿದೆ.
ಉಡುಪಿ ಜಿಲ್ಲೆ ಬಾರ್ಕೂರು ಮೂಲದ ಶಶಾಂಕ್ 28 ಮೃತ ಯುವಕ. ನಿರ್ಮಿತಾ ಎಂಬಾಕೆಗೆ ಗಂಭೀರ ಗಾಯವಾಗಿದೆ.




ತೀರ್ಥಹಳ್ಳಿಯಿಂದ ಉಡುಪಿಗೆ ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೆರಳುತ್ತಿದ್ದರು. ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಅಪಘಾತವಾಗಿದೆ. ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A bike rider lost his life on the spot and the pillion rider was injured critically when a bus collided with the two-wheeler on the 12th turn on the Agumbe Ghat between the Udupi-Shivamoogga border on June 18.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am