ಬ್ರೇಕಿಂಗ್ ನ್ಯೂಸ್
19-06-23 07:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ ಎಂದರು.


ಇದೇ ವೇಳೆ ಬಿಜೆಪಿ ನಾಯಕ ಅಶೋಕ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ‘ಅಶೋಕ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ. 'ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ’ ಎಂದು ತಿರುಗೇಟು ನೀಡಿದರು.
Reacting to BJP leader Ashok's remarks, DK Shivakumar said, "Let Ashok remove the rodent lying on his plate. Let the confusion be resolved over the statements of the leaders in his party.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 07:20 pm
HK News Staffer
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm