ಬ್ರೇಕಿಂಗ್ ನ್ಯೂಸ್
19-06-23 07:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ ಎಂದರು.


ಇದೇ ವೇಳೆ ಬಿಜೆಪಿ ನಾಯಕ ಅಶೋಕ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ‘ಅಶೋಕ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ. 'ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ’ ಎಂದು ತಿರುಗೇಟು ನೀಡಿದರು.
Reacting to BJP leader Ashok's remarks, DK Shivakumar said, "Let Ashok remove the rodent lying on his plate. Let the confusion be resolved over the statements of the leaders in his party.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm