ಬ್ರೇಕಿಂಗ್ ನ್ಯೂಸ್
22-06-23 01:54 pm HK News Desk ಕರ್ನಾಟಕ
ಹಾಸನ, ಜೂ 22: ಬಾಡಿಗೆದಾರರ ಕಾಟಕ್ಕೆ ಪ್ರಾಣ ಬಿಟ್ಟ ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಘಟನೆ ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಲಲಿತಾ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ಸುದ್ದಿ ಕೇಳಿ ಲಕ್ಷಮ್ಮ (75) ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಲಲಿತಾ ಹಾಗೂ ಪತಿ ನಾಗರಾಜ ದಾಸರಕೊಪ್ಪಲು ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಮನೆಯ ಮೇಲ್ಭಾಗದ ಮನೆಗಳನ್ನು ಬಾಡಿಗೆ ಮತ್ತು ಲೀಸ್ ಗೆ ನೀಡಿದ್ದರು. ಎರಡು ವರ್ಷದ ಹಿಂದೆ ಮೊದಲ ಮಹಡಿಯ ಮನೆಯನ್ನು ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ ಹಾಗೂ ನಟರಾಜ ದಂಪತಿಗೆ ಮನೆ ಲೀಸ್ ಗೆ ಕೊಟ್ಟಿದ್ರು. ಹೊಸ ಮನೆಗೆ ಬಂದ ಒಂದು ವರ್ಷದ ನಂತರ ನಟರಾಜ ದಂಪತಿ ವಿನಾಃ ಕಾರಣ ಲಲಿತಾ ಅವರೊಂದಿಗೆ ಜಗಳ ಮಾಡುತ್ತಿದ್ದರು. ಒಮ್ಮೆ ನಾಗರಾಜ ಮತ್ತು ಲಲಿತಾ ಅವರ ಮೇಲೆ ಸುಧಾರಾಣಿ ಮತ್ತು ನಟರಾಜ ಹಲ್ಲೆಗೆ ಮುಂದಾಗಿದ್ದರು. ಜೂ.16 ರಂದು ಸರ ಕದ್ದಿದ್ದೀಯಾ, ನೀನು ಕಳ್ಳಿ ಎಂದು ಜಗಳ ತೆಗೆದು ಲಲಿತಾಗೆ ಬಾಯಿಗೆ ಬಂದಂತೆ ಬೈದಿದ್ದಾಳೆ . ಇದರಿಂದ ಬೇಸರಗೊಂಡು ಲಲಿತಾ ಮನೆ ಬಿಟ್ಟು ಹೋಗಿದ್ದರು. ನಂತರ ಜೂ.17 ರಂದು ಬೆಳಿಗ್ಗೆ ನಂಜದೇವರಕಾವಲು ಗ್ರಾಮದ ಅವರ ಜಮೀನಿನಲ್ಲಿ ವಿಷ ಕುಡಿದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ನಾಗರಾಜ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.20 ರಂದು ರಾತ್ರಿ ಲಲಿತಾ ಸಾವನಪ್ಪಿದ್ದಾರೆ. ಮಗಳ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಡಿಗೆದಾರ ನಟರಾಜ್ ಮತ್ತು ಸುಧಾರಣೆಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Hassan House owner commits suicide due to harassment by tenant, mother too dies after hearing shocking news of daughter.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am