ಬ್ರೇಕಿಂಗ್ ನ್ಯೂಸ್
23-06-23 07:11 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 23: ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಪರಮೇಶ್ವರ ಅವರು ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ್ ಖರ್ಗೆ ಲೀಸ್ಗೆ ಕೊಟ್ಟಿದ್ದಾರೋ?, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆಯವರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? ಎಂದು ಕಟೀಲ್ ಕಿಡಿಕಾರಿದ್ದಾರೆ.

![]()
‘ಪರಮೇಶ್ವರ, ಪ್ರಿಯಾಂಕ್ ಖರ್ಗೆ ಅವರೇ, ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ. ಅದು ಬಿಟ್ಟು ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ’ ಎಂದು ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
— Nalinkumar Kateel (@nalinkateel) June 23, 2023
ಗೃಹ ಸಚಿವರಾದ @DrParameshwara ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ.
— Nalinkumar Kateel (@nalinkateel) June 23, 2023
ಅಥವಾ ತಮ್ಮ ಗೃಹಖಾತೆಯ ಕೆಲಸಗಳನ್ನು @PriyankKharge ಅವರಿಗೆ #Lease ಗೆ ಕೊಟ್ಟಿದ್ದಾರೋ?
ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? @siddaramaiah
Nalin Kateel slams Parameshwara, says has given home Minister post on lease to Priyank Kharge.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm