ಬ್ರೇಕಿಂಗ್ ನ್ಯೂಸ್
26-06-23 04:30 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 26: ಬಿಜೆಪಿ ಪಕ್ಷದಲ್ಲಿ ಅಲ್ಲಲ್ಲಿ ಸ್ವಲ್ಪ ಶಿಸ್ತು ಕಳೆದು ಹೋಗಿದೆ. ಕಾಂಗ್ರೆಸ್ ಗಾಳಿ ಸೋಕಿರುವುದರಿಂದ ನಮ್ಮಲ್ಲಿ ಶಿಸ್ತು ಕಳೆದು ಹೋಗಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಹಿರಂಗವಾಗಿ ಅಡ್ಜಸ್ಟ್ ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ. ಯಾರು ಕೂಡ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮಧ್ಯೆ ಮಾತನಾಡೋ ವಿಷಯ. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ, ನಿನ್ನೆಯ ಪ್ರಕರಣ ಇರಬಹುದು, ಯಾವುದೇ ಪ್ರಕರಣ ಇರಬಹುದು. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರ ಜೊತೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.
ಬಿಜೆಪಿಯಲ್ಲಿ ಶಿಸ್ತು ಹೋಗಿದ್ದಕ್ಕೆ ಕಾಂಗ್ರೆಸ್ ಗಾಳಿ ಸೋಕಿದ್ದೇ ಕಾರಣ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ ಎಂದು ಪರೋಕ್ಷವಾಗಿ ಆಪರೇಶನ್ ಕಮಲದ ವಿರುದ್ಧ ಈಶ್ವರಪ್ಪ ಗರಂ ಆಗಿದ್ದಾರೆ. ಆಪರೇಶನ್ ಕಮಲವೇ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮುಳುವಾಯ್ತು. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತಿಗೆ ಧಕ್ಕೆಯಾಗಿದೆ. ಮುಂದೆ ನಮ್ಮ ನಾಯಕರು ಇಂಥದ್ದಕ್ಕೆಲ್ಲ ಬಾಲ ಕಟ್ ಮಾಡಿಸ್ತಾರೆ ಎಂದರು ಈಶ್ವರಪ್ಪ.
With statements from some Karnataka BJP leaders that “adjustment politics” contributed to the party’s rout in the Assembly elections sparking off a political debate, veteran leader K S Eshwarappa on Monday expressed displeasure about party discipline being “flouted”, and urged the state president to take necessary steps to curb it.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm