ಬ್ರೇಕಿಂಗ್ ನ್ಯೂಸ್
27-06-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕರ್ತವ್ಯಲೋಪ ಮಾಡಿದ ಹಿನ್ನಲೆಯಲ್ಲಿ ಅಶೋಕನಗರದ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಕಮಿಷನರ್ ದಯಾನಂದ್, ಅಶೋಕನಗರದ ಇನ್ಸ್ಪೆಕ್ಟರ್ ಆಗಿರುವ ಶ್ರೀಕಾಂತ್ ತೋಟಗಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಠಾಣೆ ವ್ಯಾಪ್ತಿಯ 'ದಿ ಪ್ರೈಡ್ ಹೋಟೆಲ್' ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ದಾಳಿ ಮಾಡಿದ್ದರು. ಮಾನವ ಕಳ್ಳ ಸಾಗಾಣಿಕೆ ಮೂಲಕ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಸಂಗತಿಯನ್ನು ಪತ್ತೆ ಮಾಡಿದ್ದರು.
ಈ ಸಂದರ್ಭ ತನಿಖೆ ನಡೆಸಿದ ಸಿಸಿಬಿಗೆ, ಸಾಕಷ್ಟು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್ಪೆಕ್ಟರ್ ಕ್ರಮ ಕೈಗೊಳ್ಳದ ಬಗ್ಗೆ ತಿಳಿದುಬಂದಿದ್ದು ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ಮಾಡಿದ್ದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡರಿಂದ ಇನ್ಸ್ ಪೆಕ್ಟರ್ ಶ್ರೀಕಾಂತ್ ತೋಟಗಿ ವಿರುದ್ದ ಕಮಿಷನರ್ ಗೆ ರಿಪೋರ್ಟ್ ನೀಡಿದ್ದರು.
ರಿಪೋರ್ಟ್ ಪರಿಶೀಲಿಸಿದಾಗ ಕರ್ತವ್ಯಲೋಪ ಕಂಡುಬಂದಿದ್ದು ಕಮಿಷನರ್ ಶ್ರೀಕಾಂತ್ ತೋಟಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Ashoka Nagar Police station Inspector Shrikanth Totagi suspended for supporting Prostitution at Lodge after CCB reports. The order was issued by Bangalore police commissioner Dayanand after CCB gave a detailed report on the illegal activity.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am