ಬ್ರೇಕಿಂಗ್ ನ್ಯೂಸ್
27-06-23 03:15 pm HK News Desk ಕರ್ನಾಟಕ
ಮೈಸೂರು, ಜೂನ್ 27: ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ವೈದ್ಯರ ಕೊರತೆಯಿದ್ದ ಕಾರಣ ಅರೆಕಾಲಿಕ ವೈದ್ಯರಿಗೆ ಎರಡು ಕಡೆಗಳಲ್ಲಿ ಕೆಲಸ ಮಾಡಲು ಅವಕಾಶ ಕೊಡಲಾಗಿತ್ತು. ಈಗ ಅಂತಹ ಸಮಸ್ಯೆಗಳಿಲ್ಲ. ಹೀಗಾಗಿ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆದೇಶಿಸುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದರು.
ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಸದ ಪ್ರತಾಪ ಸಿಂಹ ಸ್ವಾಗತಿಸಿದರು. ಚಾಮರಾಜನಗರ ಆಕ್ಸಿಜನ್ ದುರಂತ ವಿಚಾರದ ಮರು ತನಿಖೆಗೆ ಒಪ್ಪಿಗೆ ಕೊಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆಯಾಗಬೇಕು ಎಂಬ ಬಗ್ಗೆ ಚಾರ್ಜ್ ಫ್ರೇಮ್ ಮಾಡಿಕೊಡಿ ಎಂದು ಸರ್ಕಾರದಿಂದ ಮತ್ತೆ ಪತ್ರ ಬಂದಿದೆ. ಈಗ ನಾವು ತನಿಖೆಯಾಗಬೇಕಿರುವ ಚಾರ್ಜ್ ಫ್ರೇಮನ್ನು ಸಿದ್ಧ ಮಾಡುತ್ತಿದ್ದೇವೆ. ಚಾರ್ಜ್ ಫ್ರೇಮ್ ಪ್ರತಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಕಳುಹಿಸುತ್ತೇವೆ. ಸರ್ಕಾರ ನಂತರ ತೀರ್ಮಾನ ಕೈಗೊಳ್ಳುತ್ತದೆ. ಕಾಲ ಮಿತಿಯ ಒಳಗಡೆ ಈ ಬಗ್ಗೆ ಮರು ತನಿಖೆಯಾಗಬೇಕೆಂಬುದು ನಮ್ಮ ಉದ್ದೇಶ ಎಂದರು.
ಕಾಂಗ್ರೆಸಿನಿಂದ ಬಂದವರಿಂದ ಬಿಜೆಪಿ ಶಿಸ್ತು ಕೆಟ್ಟಿತ್ತು ಎಂಬ ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಿಂದ ಬಂದ ಶಾಸಕರಿಂದ ಸರ್ಕಾರ ಮಾಡಿ 40, 50% ಕಮಿಷನ್ ಹೊಡೆದು ಈಗ ಈ ಮಾತು ಆಡಿದರೆ ಅವರನ್ನು ಯಾರು ನಂಬುತ್ತಾರೆ ಎಂದರು.
Health Minister Dinesh Gundu Rao seeks re probe into Chamarajanagar oxygen tragedy. Chamarajanagar District Hospital tragedy where shortage of oxygen killed 36 people in 2021 during the peak of Covid. He told The New Indian Express that he has sought a re-investigation as the report submitted by the BJP government is not satisfactory.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm