ಬ್ರೇಕಿಂಗ್ ನ್ಯೂಸ್
27-06-23 03:15 pm HK News Desk ಕರ್ನಾಟಕ
ಮೈಸೂರು, ಜೂನ್ 27: ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ವೈದ್ಯರ ಕೊರತೆಯಿದ್ದ ಕಾರಣ ಅರೆಕಾಲಿಕ ವೈದ್ಯರಿಗೆ ಎರಡು ಕಡೆಗಳಲ್ಲಿ ಕೆಲಸ ಮಾಡಲು ಅವಕಾಶ ಕೊಡಲಾಗಿತ್ತು. ಈಗ ಅಂತಹ ಸಮಸ್ಯೆಗಳಿಲ್ಲ. ಹೀಗಾಗಿ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆದೇಶಿಸುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದರು.
ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಸದ ಪ್ರತಾಪ ಸಿಂಹ ಸ್ವಾಗತಿಸಿದರು. ಚಾಮರಾಜನಗರ ಆಕ್ಸಿಜನ್ ದುರಂತ ವಿಚಾರದ ಮರು ತನಿಖೆಗೆ ಒಪ್ಪಿಗೆ ಕೊಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆಯಾಗಬೇಕು ಎಂಬ ಬಗ್ಗೆ ಚಾರ್ಜ್ ಫ್ರೇಮ್ ಮಾಡಿಕೊಡಿ ಎಂದು ಸರ್ಕಾರದಿಂದ ಮತ್ತೆ ಪತ್ರ ಬಂದಿದೆ. ಈಗ ನಾವು ತನಿಖೆಯಾಗಬೇಕಿರುವ ಚಾರ್ಜ್ ಫ್ರೇಮನ್ನು ಸಿದ್ಧ ಮಾಡುತ್ತಿದ್ದೇವೆ. ಚಾರ್ಜ್ ಫ್ರೇಮ್ ಪ್ರತಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಕಳುಹಿಸುತ್ತೇವೆ. ಸರ್ಕಾರ ನಂತರ ತೀರ್ಮಾನ ಕೈಗೊಳ್ಳುತ್ತದೆ. ಕಾಲ ಮಿತಿಯ ಒಳಗಡೆ ಈ ಬಗ್ಗೆ ಮರು ತನಿಖೆಯಾಗಬೇಕೆಂಬುದು ನಮ್ಮ ಉದ್ದೇಶ ಎಂದರು.
ಕಾಂಗ್ರೆಸಿನಿಂದ ಬಂದವರಿಂದ ಬಿಜೆಪಿ ಶಿಸ್ತು ಕೆಟ್ಟಿತ್ತು ಎಂಬ ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಿಂದ ಬಂದ ಶಾಸಕರಿಂದ ಸರ್ಕಾರ ಮಾಡಿ 40, 50% ಕಮಿಷನ್ ಹೊಡೆದು ಈಗ ಈ ಮಾತು ಆಡಿದರೆ ಅವರನ್ನು ಯಾರು ನಂಬುತ್ತಾರೆ ಎಂದರು.
Health Minister Dinesh Gundu Rao seeks re probe into Chamarajanagar oxygen tragedy. Chamarajanagar District Hospital tragedy where shortage of oxygen killed 36 people in 2021 during the peak of Covid. He told The New Indian Express that he has sought a re-investigation as the report submitted by the BJP government is not satisfactory.
20-01-26 12:20 pm
Bangalore Correspondent
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm