ಬ್ರೇಕಿಂಗ್ ನ್ಯೂಸ್
29-06-23 08:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣದ ಬಗ್ಗೆ ಸಿಐಡಿ ಬದಲು ವಿಶೇಷ ತನಿಖಾ ತಂಡ ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಹಗರಣ, ಬಿಟ್ ಕಾಯಿನ್ ಹಗರಣ, ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಹೀಗೆ ವಿವಿಧ ರೀತಿಯ ಹಗರಣಗಳು ನಡೆದಿವೆ. ಈ ಎಲ್ಲ ಹಗರಣಗಳನ್ನು ಒಂದೇ ರೀತಿಯ ಸಮಿತಿಗೆ ವಹಿಸುವುದು ಸರಿಯಾಗುವುದಿಲ್ಲ. ಬಿಟ್ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸಿದರೆ, ಒಂದು ರೀತಿ ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಆಗುತ್ತದೆ. ಹೀಗಾಗಿ “ಕೆಲವು ಹಗರಣಗಳ ತನಿಖೆಗೆ ಎಸ್ಐಟಿ, ಸ್ಪೆಷಲ್ ಟಾಸ್ಕ್ ಫೋರ್ಸ್, ಎಸಿಎಸ್ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಬೇಕು. ಬೇರೆ ಬೇರೆ ಹಗರಣಗಳಿಗೆ ಪ್ರತ್ಯೇಕ ತನಿಖಾ ತಂಡ ರಚನೆ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರ ಬಹಳ ವಿಭಿನ್ನವಾಗಿ ಹಗರಣಗಳನ್ನು ಮಾಡಿದೆ. ತಂತ್ರಜ್ಞಾನ ಸ್ಕ್ಯಾಮ್ ಆಗಿದೆ, ಬಿಟ್ ಕಾಯಿನ್ ಹಗರಣದಲ್ಲಿ ನಮಗೆ ಸೈಬರ್ ಎಕ್ಸ್ಪರ್ಟ್ ಬೇಕಾಗುತ್ತದೆ. ತಂತ್ರಜ್ಞಾನ ತಿಳಿದ ಅಧಿಕಾರಿಗಳ ಅವಶ್ಯಕತೆ ಇದೆ ಎಂದು ಹೇಳಿದರು.
ಬುಧವಾರ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಹಗರಣಗಳ ತನಿಖೆ ಬಗ್ಗೆ ಚರ್ಚಿಸಿದ್ದರು.
RDPR and IT/BT Minister Priyank Kharge, who has been campaigning for a probe into scams that surfaced during BJP rule, on Wednesday triggered a controversy of sorts by stating that “handing over the probe into Bitcoin scam to the CID (Criminal Investigation Department) means giving the keys of the home to the thief”.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm