ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am