ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
20-01-26 12:20 pm
Bangalore Correspondent
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm