ಬ್ರೇಕಿಂಗ್ ನ್ಯೂಸ್
01-07-23 02:16 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1: ಅನ್ನ, ನೀರಿಲ್ಲದೆ ಮನುಷ್ಯ ಬದುಕುವುದು ಕಷ್ಟ. ಆದರೆ ಅರ್ಜೆಂಟೀನಾದ ಯೋಗ ಸಾಧಕರೊಬ್ಬರು ಬರೋಬ್ಬರಿ 17 ವರ್ಷಗಳಿಂದ ಅನ್ನ, ನೀರು ಸೇವಿಸದೇ ಬದುಕು ನಡೆಸುತ್ತಿದ್ದಾರೆ. ವಿಕ್ಟರ್ ಟ್ರುವಿಯಾನೋ ಎಂಬ ಈ ಸಾಧಕ ಸತತ 17 ವರ್ಷಗಳಿಂದ ನೀರು, ಆಹಾರ ಸೇವಿಸದೆ ಕೇವಲ ಗಾಳಿ ಸೇವನೆಯಿಂದ ಬದುಕುತ್ತಿದ್ದು ವೈದ್ಯ ಲೋಕಕ್ಕೆ ಅಚ್ಚರಿ ಮೂಡಿಸಿದ್ದಾರೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ.
46 ವರ್ಷದ ಸಾಧಕರನ್ನು ಪತ್ರಿಕೆ ಮಾತನಾಡಿಸಿದ್ದು ಆತನ ಅನುಭವಗಳನ್ನು ದಾಖಲಿಸಿದೆ. ''ನನಗೆ ಹಸಿವು ಎನ್ನುವುದೇ ಗೊತ್ತಿಲ್ಲ. ಹಸಿವಾದರೆ ಖಂಡಿತ ಊಟ ಮಾಡುತ್ತೇನೆ, ಯೋಗದ ಮೂಲಕ ಹಸಿವನ್ನು ಗೆದ್ದಿದ್ದೇನೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಮೂರು ಬಾರಿ ಸ್ನಾನ ಮಾಡುವುದು ನನ್ನ ಅಭ್ಯಾಸ. ಬಿಸಿ ನೀರು ಮತ್ತು ತಣ್ಣೀರಿನಿಂದ ಪ್ರತಿ ಬಾರಿ 7 ನಿಮಿಷ ಸ್ನಾನ ಮಾಡುತ್ತೇನೆ. ಬಿಸಿ ನೀರಿನಿಂದ ಸ್ನಾನ ಮಾಡಿದಾಗ ಕೊನೆಯ ಒಂದು ನಿಮಿಷ ತಣ್ಣೀರು ಸ್ನಾನ ಕಡ್ಡಾಯ. ಹೀಗೆ ಮಾಡುವುದರಿಂದ ದೇಹದೊಳಗೆ ನೀರು ಹೋಗುತ್ತದೆ, ಜೀವಿಸುವುದಕ್ಕೆ ಅಷ್ಟು ಸಾಕು' ಎಂದು ವಿಕ್ಟರ್ ಹೇಳಿದ್ದಾರೆ.


''ನಾನು ಆಹಾರ, ನೀರು ಬಿಟ್ಟು 17 ವರ್ಷಗಳಾದವು. ಇದಕ್ಕೂ ಮೊದಲು ಒಂದು ವರ್ಷ ಕೇವಲ ಜ್ಯೂಸ್ ಮತ್ತು ಟೀ ಕುಡಿದು ಬದುಕಿದ್ದೆ. ನಿಧಾನವಾಗಿ ಆಹಾರ ಸೇವಿಸದೆ ಸಮಯ ಕಳೆಯಲಾರಂಭಿಸಿದೆ. ಅದೇ ರೂಢಿಯಾಗಿ ಬಂತು. ನಾಲ್ಕನೇ ವಯಸ್ಸಿನಲ್ಲೇ ವಯಲಿನ್ ನುಡಿಸುವುದನ್ನು ಕಲಿತಿದ್ದೆ. ಚಿಕ್ಕ ವಯಸ್ಸಿನಲ್ಲಿ ನನ್ನ ಪ್ರತಿಭೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಬಾಲ್ಯದಲ್ಲಿರುವಾಗ ದೈವಿಕ ಶಕ್ತಿಯುಳ್ಳ ಗುರುಗಳು ರಾತ್ರಿ ವೇಳೆ ನನ್ನ ಕೋಣೆಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅವರ ಜೊತೆ ಮಾತನಾಡಲು ಭಯವಾಗುತ್ತಿತ್ತು. ನಂತರ ಅವರ ಬಗ್ಗೆ ಅರ್ಥವಾಯಿತು. ನಾನು ಜೀವನದಲ್ಲಿ ಏನು ಮಾಡಬೇಕೆಂದು ಅವರು ಹೇಳುತ್ತಿದರು. ಆ ಪ್ರಕಾರ ಜೀವನದಲ್ಲಿ ಬದಲಾವಣೆ ಆಗುತ್ತಾ ಬಂದು ಎಂದು ವಿವರಿಸಿದ್ದಾರೆ. ವಿಕ್ಟರ್ ಅವರು 2006ರಿಂದ ಆಹಾರ ಮತ್ತು ನೀರು ಸೇವನೆ ಮಾಡಿಲ್ವಂತೆ.
Victor Truviano The man who lives without food or water for the past 17 years. Victor is nourished by prana, without the need of taking physical food, since more than 17 years
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am