ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am