ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm