ಬ್ರೇಕಿಂಗ್ ನ್ಯೂಸ್
01-07-23 07:52 pm HK News Desk ಕರ್ನಾಟಕ
ಮೈಸೂರು, ಜುಲೈ 1 : ರಾಜ್ಯದಲ್ಲಿ ಒಂದು ಸಾವಿರ ಪೊಲೀಸ್ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. ಆ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಶನಿವಾರ ಮೈಸೂರಲ್ಲಿ ಮಾತಾಡಿದ ಅವರು," ಬಡ್ತಿ ನೀಡಿರುವ ಪರಿಣಾಮ ಬಹುತೇಕ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. 1 ಸಾವಿರ ಎಸ್ಐ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 2.50 ಹುದ್ದೆಗಳು ಖಾಲಿ ಇವೆ. ಈಗಾಗಲೇ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಗೃಹಸಚಿವ ಜಿ ಪರಮೇಶ್ವರ ಹೇಳಿದರು.
ಪೊಲೀಸರಿಗೆ ವಾರದ ರಜೆಗೆ ಕ್ರಮ;
ಪೊಲೀಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಾನು ಪೊಲೀಸ್ ಅಧಿಕಾರಿಗಳ ವಾರದ ರಜೆ ಪರವಿದ್ದೇನೆ. ಇದಲ್ಲದೇ ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಾಗುವುದು ಎಂದು ಹೇಳಿದರು.
ಸೈಬರ್ ಕ್ರೈಮ್ ಫೇಕ್ ನ್ಯೂಸ್ ಬಗ್ಗೆ ಕ್ರಮ! ;
" ರಾಜ್ಯದಲ್ಲೂ ಸೈಬರ್ ಕ್ರೈಮ್ ಸಂಖ್ಯೆ ಹೆಚ್ಚಳವಾಗಿದೆ. ಸೈಬರ್ ಕ್ರೈಮ್ ತಡೆಯಲು ಕಾಯಕಲ್ಪ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸೈಬರ್ ವಿಭಾಗವನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತೇವೆ. ಜೊತೆಗೆ ಫೇಕ್ ನ್ಯೂಸ್ ಬೇರೆ ಬೇರೆ ರೀತಿಯಲ್ಲಿ ಹಾಕುತ್ತಿದ್ದಾರೆ. ರಾಜಕೀಯವಾಗಿ, ಸಮಾಜದ ಶಾಂತಿ ಕದಡಲು ಫೇಕ್ ನ್ಯೂಸ್ ಹಾಕುತ್ತಿದ್ಧಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ '' ಎಂದರು.
Special provision on leaves for Police department, planning to increase salary of night duty police staffs says Home Minister Parameshwara.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm