ಬ್ರೇಕಿಂಗ್ ನ್ಯೂಸ್
02-07-23 01:03 pm HK News Desk ಕರ್ನಾಟಕ
ಕಾರವಾರ, ಜುಲೈ 2: ಆನ್ ಲೈನ್ ಗೇಮ್ ಚಟಕ್ಕೆ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿರಸಿ ತಾಲೂಕಿನ ಕುಳವೆ ಗ್ರಾಮದಲ್ಲಿ ನಡೆದಿದೆ. ವಿಜೇತ್ ಶಾಂತಾರಾಮ ಹೆಗಡೆ (37) ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಬೆಂಗಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದ ಯುವಕ ಡೆತ್ ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸುಮಾರು 65 ಲಕ್ಷ ರೂಪಾಯಿ ಅಧಿಕ ಹಣವನ್ನು ಆನ್ ಲೈನ್ ಗೇಮ್ನಲ್ಲಿ ಕಳೆದುಕೊಂಡಿದ್ದಾನೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾವಿಗೂ ಮುನ್ನ ತನ್ನ ಆನ್ಲೈನ್ ಗೇಮ್ ಚಟದ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದಾನೆ. ಕಳೆದ ಒಂದು ವರ್ಷದಿಂದ ಮೃತ ವಿಜೇತ್ ಆನ್ಲೈನ್ ಗೇಮ್ ಆಡುತ್ತಿದ್ದನಂತೆ. ಈ ಅವಧಿಯಲ್ಲಿ ಬರೋಬ್ಬರಿ 65 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾನೆ.
ಆನ್ಲೈನ್ ಗೇಮ್ ಆಡಲು ಹಲವರ ಬಳಿ ಸಾಲ ಮಾಡಿ ಮರುಪಾವತಿ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸ್ ಇಲಾಖೆ ಸೇರಿದಂತೆ ಹಲವು ಸ್ವಯಂ ಸಂಸ್ಥೆಗಳು ಆನ್ಲೈನ್ ಗೇಮ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಕೆಲವು ಫೇಕ್ ಆ್ಯಪ್ ಮೂಲಕವೂ ಈತ ಹಣ ಕಳೆದುಕೊಂಡಿದ್ದ ಎಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.
A man committed suicide after losing about Rs 65 lakh in online gaming. The deceased has been identified as Vijith Shantarama Hegade (37). This incident took place near Kulve in Sirsi taluk of Uttara Kannada district.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am