ಬ್ರೇಕಿಂಗ್ ನ್ಯೂಸ್
03-07-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್ಟೇಬಲ್ ಮೇಲೆ ಮತ್ತೊಂದು ಕಾರು ಹರಿದು ಅವರು ದುರಂತ ಅಂತ್ಯಕಂಡ ಘಟನೆ ಇಂದು ಬೆಳಗಿನ ಜಾವ ದೇವನಹಳ್ಳಿ ಹೈವೇಯ ಚಿಕ್ಕಜಾಲ ಬಳಿ ನಡೆದಿದೆ. ರಾತ್ರಿ ಪಾಳೆಯದಲ್ಲಿ ಕರ್ತವ್ಯದಲ್ಲಿದ್ದ ಸುರೇಶ್ ಮೃತರೆಂದು ತಿಳಿದುಬಂದಿದೆ.
ದೇವನಹಳ್ಳಿ ಇನ್ಸ್ಪೆಕ್ಟರ್ ಧರ್ಮೇ ಗೌಡ ಮತ್ತು ಅವರ ಜೀಪ್ ಚಾಲಕ ಸುರೇಶ್ ಚಿಕ್ಕಜಾಲ ಬಳಿ ಬಂದಾಗ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಕಂಡು ಪರಿಶೀಲನೆಗೆ ಮುಂದಾಗಿದ್ದಾರೆ. ಕಾನ್ಸ್ಟೆಬಲ್ ಸುರೇಶ್ ಜೀಪ್ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಸಮಯಕ್ಕೆ ವೇಗವಾಗಿ ಬಂದ ಇನ್ನೊಂದು ಕಾರು ಸುರೇಶ್ ಅವರಿಗೆ ಡಿಕ್ಕಿಯಾಗಿದೆ. ಬಳಿಕ ಕೆಟ್ಟು ನಿಂತಿದ್ದ ಇನ್ನೋವಾ ಕಾರಿಗೂ ಗುದ್ದಿದೆ. ಪರಿಣಾಮ ಸುರೇಶ್ ಮೃತಪಟ್ಟಿದ್ದಾರೆ. ಇನ್ಸ್ಪೆಕ್ಟರ್ಗೆ ಫೋನ್ ಕಾಲ್ ಬಂದಿದ್ದು ಮಾತನಾಡಲು ಕೊಂಚ ರಸ್ತೆಬದಿಗೆ ತೆರಳಿದ್ದರಿಂದ ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ. ನಿಂತಿದ್ದ ಕಾರಿನಲ್ಲಿ ಕುಳಿತಿದ್ದ ಚಾಲಕನ ಕೈಕಾಲುಗಳಿಗೂ ಗಂಭೀರ ಗಾಯಗಳಾಗಿವೆ.
ಅಪಘಾತವೆಸಗಿದ ಕಾರಿನಲ್ಲಿ ಮೂವರು ಯುವಕರು, ಮೂವರು ಯುವತಿಯರಿದ್ದರು. ಅವರಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ತವ್ಯನಿರತ ಪೊಲೀಸ್ ಕಾನ್ಸ್ಟೆಬಲ್ ಸುರೇಶ್ ದುರ್ಮರಣಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೈವೇಗಳಲ್ಲಿ ಪೊಲೀಸರು ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸುವಾಗ ಲೈಟಿಂಗ್ ಬ್ಯಾಟರ್ನ್, ರಿಫ್ಲೆಕ್ಟ್ ಜಾಕೆಟ್ ಬಳಸಬೇಕು. ಈ ಮೂಲಕ ಅಪಘಾತಗಳನ್ನು ತಡೆಗಟ್ಟಬಹುದು ಎಂದು ಪೊಲೀಸರು ಸಲಹೆ ನೀಡಿದ್ದಾರೆ.
In a tragic incident, a police constable, who was inspecting a parked vehicle on Bengaluru International Airport Road, was killed after being hit by a speeding car. The incident happened late on Sunday night. The deceased cop has been identified as Suresh, attached to Devanahalli police station.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm