ಬ್ರೇಕಿಂಗ್ ನ್ಯೂಸ್
04-07-23 02:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಮೃತ ಮಹಿಳೆ.
ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ. ಮೃತ ಪವಿತ್ರಾ ಮೊದಲ ಪತಿಗೆ ವಿಚ್ಚೇದನ ನೀಡಿ, ಚೇತನ್ ಗೌಡ ಎಂಬಾತನನ್ನು ಎರಡನೇ ಮದುವೆಯಾಗಿದ್ದಳು. ಪವಿತ್ರಾಳ ಎರಡನೇ ಪತಿ ಚೇತನ್ ಗೌಡ ಉದ್ಯಮಿಯಾಗಿದ್ದು, ಪವಿತ್ರ ಚೇತನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತೀಚೆಗೆ ಮತ್ತೊರ್ವ ಯುವತಿಯ ವಿಚಾರವಾಗಿ ಪತಿ ಪತ್ನಿ ಮಧ್ಯೆ ಜಗಳವಾಗ್ತಿತ್ತು. ಈ ಬಗ್ಗೆ ಪವಿತ್ರ ತನ್ನ ತಾಯಿ ಪದ್ಮಮ್ಮ ಬಳಿ ತಿಳಿಸಿದ್ದಳು. ಕಡೆಗೆ ಮನನೊಂದು ಡೆತ್ ನೋಟ್ ವಾಟ್ಸಪ್ಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ.

ನನ್ನ ಸಾವಿಗೆ ಗಂಡನಾದ ಚೇತನ್ ಗೌಡ ಹಾಗೂ ಪೂಜಾ ಗೌಡ ಕಾರಣರಾಗಿರುತ್ತಾರೆ. 2019ರ ಮೇ 26ರಲ್ಲಿ ಚೇತನ್ ಗೌಡ ಜೊತೆ ಮದುವೆ ಆಗಿದ್ದೇನೆ. ಬಳಿಕ ಚೇತನ್ ಗೌಡ, ಪೂಜಾ ಗೌಡ ಎಂಬ ಯುವತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿರುತ್ತಾನೆ. ಅಕ್ರಮ ಸಂಬಂಧ ಇಟ್ಟುಕೊಂಡ ಬಳಿಕ ನನಗೆ ಸಾಕಷ್ಟು ಕಿರುಳುಕುಳ ಕೊಟ್ಟಿದ್ದು ಸಾಕಷ್ಟು ಕಷ್ಟ ಅನುಭವಿಸಿದ್ದೇನೆ.
ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಆಗಬೇಕು. ನನಗೆ ನ್ಯಾಯ ಸಿಗಬೇಕು. ಚೇತನ್ ಗೌಡನಿಗಾಗಿ ನನ್ನ ಅರ್ಧ ಜೀವನ ಮುಡುಪಾಗಿಟ್ಟಿದ್ದೆ. ಆದರೆ ಪೂಜಾ ಗೌಡ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ನನಗೆ ಚಿತ್ರಹಿಂಸೆ ಕೊಟ್ಟು ನನ್ನ ಸಾವಿಗೆ ಕಾರಣರಾಗಿದ್ದಾರೆ. ಹೀಗಾಗಿ ಪೂಜಾ ಗೌಡ ಹಾಗೂ ಚೇತನ್ ಗೆ ಶಿಕ್ಷೆಯಾಗಲೇ ಬೇಕು ಎಂದು ಪವಿತ್ರಾ ಡೆತ್ನೋಟ್ನಲ್ಲಿ ಒತ್ತಾಯಿಸಿದ್ದಾರೆ.
ಮಗಳ ವಾಟ್ಸಾಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ನೋಡಿ ತಾಯಿ, ಮಗಳ ಮನೆ ಬಳಿ ಬಂದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸದ್ಯ ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಗರ್ಲ್ ಫ್ರೆಂಡ್ ವಿರುದ್ದ ಎಫ್.ಐ.ಆರ್ ದಾಖಲಾಗಿದೆ.
Wife Pavirta Commits suicide over husband Chethan Gowda affair with company employee in Bangalore. Woman commits suicide after knowing her husband's illicit affair. Posts death note on whatsapp status and commits suicide.
20-01-26 12:20 pm
Bangalore Correspondent
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm