ಬ್ರೇಕಿಂಗ್ ನ್ಯೂಸ್
10-07-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಜೆಡಿಎಸ್ ಪರಿಷತ್ ಸದಸ್ಯ ಫಾರೂಕ್ ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ನಮಗೆ ನಮಾಜ್ಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ನಲ್ಲಿ ಸಭಾಪತಿಗಳ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್, ಸಭಾದ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದ ವೇಳೆ ನಾಯಕರ ಮಾತುಗಳನ್ನು ಕೇಳಿ, ಅಧ್ಯಕ್ಷರು ಏನು ಅಪೇಕ್ಷೆ ಮಾಡುತ್ತಾರೆ ಎಂದು ಒಂದು ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸುತ್ತದೆ ಎಂದರು.
ಶಾಲಾ ಪಠ್ಯದಲ್ಲಿ ಜಾತ್ಯಾತೀತ ಪಠ್ಯ ತರಬೇಕು ಎಂದ ಅಬ್ದುಲ್ ಜಬ್ಬಾರ್ ಮಾತಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ, ಯಾರು ಜಾತ್ಯಾತೀತ ಪಠ್ಯ ತಂದಿದ್ದರು. ಯಾರು ಏನು ಸೇರಿಸಿದ್ರು ಅಂತ ಚರ್ಚೆ ಆಗಲಿ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ಜಬ್ಬಾರ್, ಜಾತ್ಯಾತೀತ ಅಂದ್ರೆ ನಿಮಗೆ ಯಾಕೆ ಚುರ್ ಅನ್ನುತ್ತೆ. ಜಾತ್ಯಾತೀತ ಕಂಡರೆ ಆಗೊಲ್ಲವಾ ಅಂದಿದ್ದಾರೆ. ಇಬ್ಬರನ್ನೂ ಸಭಾಪತಿ ಸಮಾಧಾನ ಪಡಿಸಿದ್ದಾರೆ.
Separate room for Namaz inside Karnataka Vidhana Soudha demands MLC Farooq.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am