ಬ್ರೇಕಿಂಗ್ ನ್ಯೂಸ್
13-07-23 11:04 pm HK News Desk ಕರ್ನಾಟಕ
ಕೋಲಾರ, ಜುಲೈ 13: ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೇಜಿಗೆ 200 ರೂ. ತಲುಪಿದ್ದು ಕಳ್ಳತನದ ಭಯ ಶುರುವಾಗಿದೆ. ದರ ಹೆಚ್ಚಾದ್ದರಿಂದ ಟೊಮೆಟೋ ಕೃಷಿಕರು ಕಳವು ಆತಂಕದ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಮಾಡಿಕೊಂಡಿದ್ದಾರೆ. ಕೋಲಾರದ ತರಕಾರಿ ಮಾರುಕಟ್ಟೆಯಲ್ಲಿಯೂ ರಕ್ಷಣೆಗೆ ಪೊಲೀಸರನ್ನು ನೇಮಿಸಲಾಗಿದೆ.
ಕೋಲಾರ ಜಿಲ್ಲೆಯ ಕೆಲವು ತೋಟಗಳಲ್ಲಿ ಈಗಾಗಲೇ ಟೊಮೆಟೊ ಕಳವು ಪ್ರಕರಣ ನಡೆದಿದ್ದು ಕಳವು ತಡೆಯಲು ತೋಟಗಳಲ್ಲಿ ರೈತರು ಹಗಲಿರುಳು ಕಾವಲು ನಿಲ್ಲುತ್ತಿದ್ದಾರೆ. ಕೋಲಾರದ ಟೊಮೆಟೊ ಮಾರುಕಟ್ಟೆಯಲ್ಲಿ ನಿತ್ಯವೂ ಕೋಟ್ಯಾಂತರ ರುಪಾಯಿ ವಹಿವಾಟು ನಡೆಯುತ್ತದೆ. ಟೊಮೆಟೊಗೆ ಬಂಗಾರದ ಬೆಲೆ ಬಂದಿರೋದ್ರಿಂದ ಮಾರುಕಟ್ಟೆಯಲ್ಲಿ ರಕ್ಷಣೆ ಅನಿವಾರ್ಯ ಆಗಿದ್ದು ಬೆಳೆಗಾರರೇ ತಮ್ಮ ಟೊಮೆಟೋ ದಾಸ್ತಾನಿನ ಮೇಲೆ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ.
ಹೀಗಾಗಿ ಟೊಮೆಟೊ ಮಾರುಕಟ್ಟೆಯಲ್ಲಿ ಭದ್ರತೆಗಾಗಿ ಸಿಸಿ ಕ್ಯಾಮರಾ ಮತ್ತು ಖಾಸಗಿ ರಕ್ಷಕರನ್ನು ನೇಮಿಸಲಾಗಿದೆ. ಜೊತೆಗೆ, ಪೊಲೀಸರ ಭದ್ರತೆಯನ್ನೂ ಒದಗಿಸಲಾಗಿದೆ. ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ರಾಜ್ಯದಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯುವ ಜಿಲ್ಲೆಗಳಾಗಿದ್ದು ಈ ಭಾಗದ ರೈತರು ಬಂಗಾರದ ಬೆಳೆ ಬೆಳೆಯುತ್ತಿದ್ದಾರೆ. ದರ ಇಲ್ಲದೇ ಇದ್ದಾಗ ರಸ್ತೆಗೆ ಸುರಿಯುತ್ತಿದ್ದ ರೈತರು ಒಂದೊಂದು ಟೊಮ್ಯಾಟೊ ಕೂಡ ಅಮೂಲ್ಯ ಎನ್ನುವ ರೀತಿ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಭದ್ರತೆ ನಿಲ್ಲುತ್ತಿದ್ದಾರೆ.
The price of tomatoes in the market has gone up by Rs 200 per kg. The fear of theft has begun. Tomato growers have taken up police security in the wake of fears of theft as the prices have gone up. Police have also been deployed at the vegetable market in Kolar for protection.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm